Saturday, July 11, 2009

ಅಡಿಕೆ ಕೃಷಿಕರ ಸಮಸ್ಯೆ ಮನವಿ/Farmers Memo


ಕಾಸರಗೋಡು ಜಿಲ್ಲೆಯ ಅಡಿಕೆ ಕೃಷಿಕರ ಸಮಸ್ಯೆ ಮತ್ತು ಮರಾಟಿ ಸಮುದಾಯದ ಮೀಸಲಾತಿ ಸೌಲಭ್ಯವನ್ನು ಮರಳಿ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆ್ಯಂಟನಿಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಾರ್ಯದಶರ್ಿ ಶಾಹಿದಾ ಕಮಾಲ್ ನೇತೃತ್ವದ ನಿಯೋಗ ಶುಕ್ರವಾರ ನವದೆಹಲಿಯಲ್ಲಿ ಮನವಿ ಸಲ್ಲಿಸಿತು.




No comments:

Post a Comment