ಕಾಸರಗೋಡು: ಕೆ.ಪಿ.ಸಿ.ಸಿ. ಮಾಜಿ ಸದಸ್ಯ ಪೆರುಂಬಳ ಚೆಟ್ಟುಂಕುಳಿ ನಿವಾಸಿ ಕೋಡೋತ್ ನಾರಾಯಣನ್ ನಂಬ್ಯಾರ್(85) ಗುರುವಾರ ನಿಧನರಾದರು.
ಕಾಸರಗೋಡು ತಾಲೂಕಿನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ನಿಣರ್ಾಯಕ ಪಾತ್ರ ವಹಿಸಿದ್ದರು. ಪನತ್ತಡಿ, ಚೆಮ್ನಾಡ್ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಚೆಮ್ನಾಡ್ ಸಕರ್ಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪತ್ನಿ ವಿ.ಕೆ.ರಾಧಾ ಮತ್ತು ಇಬ್ಬರು ಮಕ್ಕಳಿದ್ದಾರೆ.
ಕಾಸರಗೋಡು ತಾಲೂಕಿನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ನಿಣರ್ಾಯಕ ಪಾತ್ರ ವಹಿಸಿದ್ದರು. ಪನತ್ತಡಿ, ಚೆಮ್ನಾಡ್ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಚೆಮ್ನಾಡ್ ಸಕರ್ಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪತ್ನಿ ವಿ.ಕೆ.ರಾಧಾ ಮತ್ತು ಇಬ್ಬರು ಮಕ್ಕಳಿದ್ದಾರೆ.
ಕೆರೆಯಲ್ಲಿ ಮುಳುಗಿ ಸಾವು
ಮಂಜೇಶ್ವರ: ಕೆರೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಳ ಸಮೀಪದ ಮಜಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಉಪ್ಪಳದ ಅಬ್ದುಲ್ ಖಾದರ್ ಅವರ ಪುತ್ರ ಮುಹಮ್ಮದ್ ಕಲಂದರ್(16) ಸಾವನ್ನಪ್ಪಿದ ಬಾಲಕ. ಈತ ಮಂಗಳೂರಿನ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿಯಾಗಿದ್ದ.
ಉಪ್ಪಳದ ಅಬ್ದುಲ್ ಖಾದರ್ ಅವರ ಪುತ್ರ ಮುಹಮ್ಮದ್ ಕಲಂದರ್(16) ಸಾವನ್ನಪ್ಪಿದ ಬಾಲಕ. ಈತ ಮಂಗಳೂರಿನ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿಯಾಗಿದ್ದ.
--
www.kasaragodvartha.com
the first local online news paper in Malayalam.
brings latest news in Malayalam & English || links our home land to the world.
::|:: the signature of Kasaragod ::|::
No comments:
Post a Comment